ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಇದೀಗ ಲ್ಯಾಂಡರ್ ಮಾಡ್ಯೂಲ್ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹನ) ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ. ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…