ಭಾರತದ ಕನಸಿನ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಐದನೇ ಹಾಗೂ ಕೊನೆಯ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ.
ಇದೀಗ ಲ್ಯಾಂಡರ್ ಮಾಡ್ಯೂಲ್ನಿಂದ ಪ್ರೊಪಲ್ಷನ್ ಮಾಡ್ಯೂಲ್ (ಉಡ್ಡಯನ ವಾಹನ) ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ. ಚಂದ್ರಯಾನ-3 ಮಿಷನ್ನ ರಾಕೆಟ್ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಶ್ರೀಹರಿಕೋಟದ ಉಡ್ಡಯನ ಕೇಂದ್ರದಿಂದ ಲಾಂಚ್ ಆಗಿತ್ತು. ಭೂಮಿಯ ಕಕ್ಷೆಯಿಂದ ಒಂದೊಂದೇ ಹಂತದಲ್ಲಿ ಚಂದ್ರಯಾನ-3 ನೌಕೆ ಚಂದ್ರನೆಡೆಗೆ ಪ್ರಯಾಣ ಬೆಳೆಸಿದೆ. ಆಗಸ್ಟ್ 23ರಂದು ನೌಕೆ ಚಂದ್ರನ ಮೇಲೆ ಇಳಿಯುವ ಸಾಧ್ಯತೆಯಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…