ಕೃಷಿ

ಏರಿಕೆಯಾದ ಪೊಟ್ಯಾಷ್ ರಸಗೊಬ್ಬರದ ದರ: ಕೃಷಿ ಇಲಾಖೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

Advertisement
Advertisement

ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಠ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ 1700. ದೇಶದಲ್ಲಿ ಶೇಕಡ 100ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದ ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ. ಮಾತ್ರವಲ್ಲ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ.

ಹೊಸ ಆಮದು ಬೆಲೆ, ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್‌ಗೆ ರೂ, 40.147 ಎಂದು ನಿಗಧಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು ಪ್ರತಿ ಟನ್ ಎಮ್.ಒ.ಪಿ ನೀಡುವ ರಿಯಾಯಿತು ದರ ರೂ. 6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ. 34,000 ಆಗುತ್ತದೆ. ಹಾಗಾಗಿ ಪ್ರತಿ ಚೀಲವು ದರವು ರೂ. 1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 minutes ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

1 hour ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

9 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

11 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

16 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

17 hours ago