ಕೃಷಿ

ಏರಿಕೆಯಾದ ಪೊಟ್ಯಾಷ್ ರಸಗೊಬ್ಬರದ ದರ: ಕೃಷಿ ಇಲಾಖೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

Advertisement

ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಠ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ 1700. ದೇಶದಲ್ಲಿ ಶೇಕಡ 100ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದ ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ. ಮಾತ್ರವಲ್ಲ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ.

ಹೊಸ ಆಮದು ಬೆಲೆ, ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್‌ಗೆ ರೂ, 40.147 ಎಂದು ನಿಗಧಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು ಪ್ರತಿ ಟನ್ ಎಮ್.ಒ.ಪಿ ನೀಡುವ ರಿಯಾಯಿತು ದರ ರೂ. 6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ. 34,000 ಆಗುತ್ತದೆ. ಹಾಗಾಗಿ ಪ್ರತಿ ಚೀಲವು ದರವು ರೂ. 1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು…

7 hours ago

ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ  ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ…

7 hours ago

ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ…

9 hours ago

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

15 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

20 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

1 day ago