Advertisement
ಕೃಷಿ

ಏರಿಕೆಯಾದ ಪೊಟ್ಯಾಷ್ ರಸಗೊಬ್ಬರದ ದರ: ಕೃಷಿ ಇಲಾಖೆ

Share

ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಠ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ 1700. ದೇಶದಲ್ಲಿ ಶೇಕಡ 100ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದ ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ. ಮಾತ್ರವಲ್ಲ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ.

ಹೊಸ ಆಮದು ಬೆಲೆ, ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್‌ಗೆ ರೂ, 40.147 ಎಂದು ನಿಗಧಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು ಪ್ರತಿ ಟನ್ ಎಮ್.ಒ.ಪಿ ನೀಡುವ ರಿಯಾಯಿತು ದರ ರೂ. 6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ. 34,000 ಆಗುತ್ತದೆ. ಹಾಗಾಗಿ ಪ್ರತಿ ಚೀಲವು ದರವು ರೂ. 1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

33 minutes ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

4 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

13 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

13 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

14 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

22 hours ago