ಮಥುರಾದಲ್ಲೂ ಕೊರೋನಾ ಆತಂಕ | ಮಥುರಾದ ದ್ವಾರಕಾದೀಶ ದೇವಾಲಯದಲ್ಲಿ ಕಟ್ಟುನಿಟ್ಟು |

January 9, 2022
10:15 PM

ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನಲೆ ಮಥುರಾದ ಪ್ರಾಚೀನ ದ್ವಾರಕಾಧೀಶ ದೇವಾಲಯದ ಪರಿಕ್ರಮವನ್ನು ನಿಷೇಧಿಸಲಾಗಿದೆ.

ಚರಣಾಮೃತ ಸೇರಿದಂತೆ ಯಾವುದೇ ರೀತಿಯ ಪ್ರಸಾದ ವಿರತಣೆಯನ್ನು ಸಹ ಸ್ಥಗಿತಗೊಳಿಸಲಾಗಿದೆ. ಮಾತ್ರವಲ್ಲದೆ ದೇವಾಲಯದ ಪ್ರವೇಶ ಮತ್ತು ನಿರ್ಗಮನಕ್ಕೆ ಬಹು ದ್ವಾರಗಳ ಬದಲಿಗೆ ಜನವರಿ 9 ರಿಂದ ಏಕಮುಖ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಇನ್ನು ದೇವಾಲಕ್ಕೆ ಪ್ರವೇಶಿಸುವ ಪ್ರತಿಯೊಬ್ಬ ಭಕ್ತರು ಮುಖಕ್ಕೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೇವಸ್ಥಾನದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ಕಾನೂನು ಸಲಹೆಗಾರ ರಾಕೇಶ್ ತಿವಾರಿ ಅವರು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror