ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿರುವ ಹಿನ್ನಲೆ ಮಥುರಾದ ಪ್ರಾಚೀನ ದ್ವಾರಕಾಧೀಶ ದೇವಾಲಯದ ಪರಿಕ್ರಮವನ್ನು ನಿಷೇಧಿಸಲಾಗಿದೆ.
ಚರಣಾಮೃತ ಸೇರಿದಂತೆ ಯಾವುದೇ ರೀತಿಯ ಪ್ರಸಾದ ವಿರತಣೆಯನ್ನು ಸಹ ಸ್ಥಗಿತಗೊಳಿಸಲಾಗಿದೆ. ಮಾತ್ರವಲ್ಲದೆ ದೇವಾಲಯದ ಪ್ರವೇಶ ಮತ್ತು ನಿರ್ಗಮನಕ್ಕೆ ಬಹು ದ್ವಾರಗಳ ಬದಲಿಗೆ ಜನವರಿ 9 ರಿಂದ ಏಕಮುಖ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಇನ್ನು ದೇವಾಲಕ್ಕೆ ಪ್ರವೇಶಿಸುವ ಪ್ರತಿಯೊಬ್ಬ ಭಕ್ತರು ಮುಖಕ್ಕೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೇವಸ್ಥಾನದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ಕಾನೂನು ಸಲಹೆಗಾರ ರಾಕೇಶ್ ತಿವಾರಿ ಅವರು ಹೇಳಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…