ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗಾಗಿ ನಿರ್ಮಾಣವಾಗಿದ್ದ 5.21 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉದ್ಘಾಟಿಸಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಜನೆಯ ಫಲಾನುಭವಿಗಳೊಂದಿಗೆ ಮಾತನಾಡಿದರು. ಫಲಾನುಭವಿಗಳಿಗೆ ಯೋಜನೆಯ ಪ್ರಯೋಜನಗಳನ್ನು ವಿವರಿಸಿದರು. ಬಡವರ ಸೇವೆ ಮಾಡುವ ಚಿಂತನೆ ಇದ್ದು, ಇದರಿಂದ ಸಾಮಾನ್ಯರ ಬದುಕು ಸುಗಮವಾಗುತ್ತದೆ ಎಂದು ಮೋದಿ ಹೇಳಿದರು. ಈ ಸಂದರ್ಭದಲ್ಲಿ ಕೇಂದ್ರದ ನೀತಿ, ಯೋಜನೆಗಳ ಕುರಿತು ಮಾಹಿತಿ ನೀಡಿದ ಅವರು, ಹಳೆ ಸರಕಾರಗಳ ಭ್ರಷ್ಟಾಚಾರವನ್ನು ಬಯಲಿಗೆಳೆದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಉಪಸ್ಥಿತರಿದ್ದರು.
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…