ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇದೀಗ ರಾತ್ರಿ ಸಂಚಾರಕ್ಕೆ ಇದ್ದ ಆದೇಶವನ್ನು ಜಿಲ್ಲಾಡಳಿತ ವಾಪಾಸ್ ಪಡಕೊಂಡಿದೆ. ಹೀಗಾಗಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ.
ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಹೀಗಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಆತಂಕಿತವಾಗಿತ್ತು. ಎರಡು ದಿನಗಳ ಕಾಲ ರಾತ್ರಿ ವೇಳೆ ಸಂಚಾರ ಸ್ಥಗಿತಗೊಳಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು. ಇದೀಗ ಮಣ್ಣು ತೆರವು ಕಾರ್ಯ ಆರಂಭಗೊಂಡಿತ್ತು, ಹೀಗಾಗಿ ಸದ್ಯ ಆತಂಕದ ವಾತಾವರಣ ದೂರವಾಗಿದೆ. ಹೀಗಾಗಿ ಕೊಡಗು ಜಿಲ್ಲಾಧಿಕಾರಿಗಳು ರಾತ್ರಿ ಸಂಚಾರ ನಿಷೇಧದ ಆದೇಶ ವಾಪಾಸ್ ಪಡೆದಿದ್ದಾರೆ. ವಾಹನ ಸಂಚಾರಕ್ಕೆ ಮುಕ್ತವಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…