ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇದೀಗ ರಾತ್ರಿ ಸಂಚಾರಕ್ಕೆ ಇದ್ದ ಆದೇಶವನ್ನು ಜಿಲ್ಲಾಡಳಿತ ವಾಪಾಸ್ ಪಡಕೊಂಡಿದೆ. ಹೀಗಾಗಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ.
ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಹೀಗಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಆತಂಕಿತವಾಗಿತ್ತು. ಎರಡು ದಿನಗಳ ಕಾಲ ರಾತ್ರಿ ವೇಳೆ ಸಂಚಾರ ಸ್ಥಗಿತಗೊಳಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು. ಇದೀಗ ಮಣ್ಣು ತೆರವು ಕಾರ್ಯ ಆರಂಭಗೊಂಡಿತ್ತು, ಹೀಗಾಗಿ ಸದ್ಯ ಆತಂಕದ ವಾತಾವರಣ ದೂರವಾಗಿದೆ. ಹೀಗಾಗಿ ಕೊಡಗು ಜಿಲ್ಲಾಧಿಕಾರಿಗಳು ರಾತ್ರಿ ಸಂಚಾರ ನಿಷೇಧದ ಆದೇಶ ವಾಪಾಸ್ ಪಡೆದಿದ್ದಾರೆ. ವಾಹನ ಸಂಚಾರಕ್ಕೆ ಮುಕ್ತವಾಗಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…