ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇದೀಗ ರಾತ್ರಿ ಸಂಚಾರಕ್ಕೆ ಇದ್ದ ಆದೇಶವನ್ನು ಜಿಲ್ಲಾಡಳಿತ ವಾಪಾಸ್ ಪಡಕೊಂಡಿದೆ. ಹೀಗಾಗಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ.
ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಹೀಗಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಆತಂಕಿತವಾಗಿತ್ತು. ಎರಡು ದಿನಗಳ ಕಾಲ ರಾತ್ರಿ ವೇಳೆ ಸಂಚಾರ ಸ್ಥಗಿತಗೊಳಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು. ಇದೀಗ ಮಣ್ಣು ತೆರವು ಕಾರ್ಯ ಆರಂಭಗೊಂಡಿತ್ತು, ಹೀಗಾಗಿ ಸದ್ಯ ಆತಂಕದ ವಾತಾವರಣ ದೂರವಾಗಿದೆ. ಹೀಗಾಗಿ ಕೊಡಗು ಜಿಲ್ಲಾಧಿಕಾರಿಗಳು ರಾತ್ರಿ ಸಂಚಾರ ನಿಷೇಧದ ಆದೇಶ ವಾಪಾಸ್ ಪಡೆದಿದ್ದಾರೆ. ವಾಹನ ಸಂಚಾರಕ್ಕೆ ಮುಕ್ತವಾಗಿದೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…