ರಾಜ್ಯ

ಮಡಿಕೇರಿ-ಸುಳ್ಯ ಹೆದ್ದಾರಿ | ಮದೆನಾಡು ಬಳಿ ಭೂಕುಸಿತ ಭೀತಿ | ಮಣ್ಣು ತೆರವು ಕಾರ್ಯಾಚರಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಾಣಿ-ಮೈಸೂರಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ.

Advertisement

ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಹೀಗಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಆತಂಕಿತವಾಗಿತ್ತು. ಎರಡು ದಿನಗಳ ಕಾಲ ರಾತ್ರಿ ವೇಳೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಮಣ್ಣು ತೆರವು ಕಾರ್ಯ ಆರಂಭಗೊಂಡಿದೆ. ಮದೆನಾಡು ಬಳಿ ಎರಡು ದಿನಗಳ ಹಿಂದೆ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡು ಮಣ್ಣು ರಸ್ತೆಗೆ ಕುಸಿಯುವ ಆತಂಕವಿತ್ತು. ಇದೀಗ ಬಿರುಕುಗೊಂಡ ಪ್ರದೇಶದಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇಂದು ಕೂಡಾ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

3 hours ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

3 hours ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

3 hours ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

3 hours ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

4 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…

4 hours ago