ಮಾಣಿ-ಮೈಸೂರಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಅಪಾಯದ ಸ್ಥಿತಿಯಲ್ಲಿದ್ದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ.
ಸಂಪಾಜೆ-ಮಡಿಕೇರಿ ನಡುವಿನ ಪ್ರದೇಶದ ಮದೆನಾಡು ಬಳಿ ಗುಡ್ಡ ಬಿರುಕು ಬಿಟ್ಟು ಅಪಾಯದ ಸ್ಥಿತಿಯಲ್ಲಿತ್ತು.ಹೀಗಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಆತಂಕಿತವಾಗಿತ್ತು. ಎರಡು ದಿನಗಳ ಕಾಲ ರಾತ್ರಿ ವೇಳೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಮಣ್ಣು ತೆರವು ಕಾರ್ಯ ಆರಂಭಗೊಂಡಿದೆ. ಮದೆನಾಡು ಬಳಿ ಎರಡು ದಿನಗಳ ಹಿಂದೆ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡು ಮಣ್ಣು ರಸ್ತೆಗೆ ಕುಸಿಯುವ ಆತಂಕವಿತ್ತು. ಇದೀಗ ಬಿರುಕುಗೊಂಡ ಪ್ರದೇಶದಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಇಂದು ಕೂಡಾ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…