ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾತ್ರಿ 8.30 ರಿಂದ ಬೆಳಗ್ಗೆ 6.30 ವರೆಗೆ ವಾಹನ ಸಂಚಾರ ನಿಷೇಧ ಇರುತ್ತದೆ.ಹಗಲಿನ ವೇಳೆ ಎಂದಿನಂತೆ ವಾಹನ ಸಂಚಾರ ಇರುತ್ತದೆ. ಹೆದ್ದಾರಿಯ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿತದ ಆತಂಕ ಇದೆ. ಹೀಗಾಗಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…