ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾತ್ರಿ 8.30 ರಿಂದ ಬೆಳಗ್ಗೆ 6.30 ವರೆಗೆ ವಾಹನ ಸಂಚಾರ ನಿಷೇಧ ಇರುತ್ತದೆ.ಹಗಲಿನ ವೇಳೆ ಎಂದಿನಂತೆ ವಾಹನ ಸಂಚಾರ ಇರುತ್ತದೆ. ಹೆದ್ದಾರಿಯ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿತದ ಆತಂಕ ಇದೆ. ಹೀಗಾಗಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…