ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾತ್ರಿ 8.30 ರಿಂದ ಬೆಳಗ್ಗೆ 6.30 ವರೆಗೆ ವಾಹನ ಸಂಚಾರ ನಿಷೇಧ ಇರುತ್ತದೆ.ಹಗಲಿನ ವೇಳೆ ಎಂದಿನಂತೆ ವಾಹನ ಸಂಚಾರ ಇರುತ್ತದೆ. ಹೆದ್ದಾರಿಯ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿತದ ಆತಂಕ ಇದೆ. ಹೀಗಾಗಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…