ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾತ್ರಿ 8.30 ರಿಂದ ಬೆಳಗ್ಗೆ 6.30 ವರೆಗೆ ವಾಹನ ಸಂಚಾರ ನಿಷೇಧ ಇರುತ್ತದೆ.ಹಗಲಿನ ವೇಳೆ ಎಂದಿನಂತೆ ವಾಹನ ಸಂಚಾರ ಇರುತ್ತದೆ. ಹೆದ್ದಾರಿಯ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿತದ ಆತಂಕ ಇದೆ. ಹೀಗಾಗಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…