ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾತ್ರಿ 8.30 ರಿಂದ ಬೆಳಗ್ಗೆ 6.30 ವರೆಗೆ ವಾಹನ ಸಂಚಾರ ನಿಷೇಧ ಇರುತ್ತದೆ.ಹಗಲಿನ ವೇಳೆ ಎಂದಿನಂತೆ ವಾಹನ ಸಂಚಾರ ಇರುತ್ತದೆ. ಹೆದ್ದಾರಿಯ ಮದೆನಾಡು ಬಳಿಯ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿತದ ಆತಂಕ ಇದೆ. ಹೀಗಾಗಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…