ಮಿತ್ರ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಪೋಸ್ಟರ್ ಬಿಡುಗಡೆ ಈಚೆಗೆ ನಡೆಯಿತು. ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಡಾ. ಆದಿತ್ಯ ಭಟ್ ಚಣಿಲ ಅವರು ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟ್ರೈಲರ್ ಎ.14 ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ. ಚಿತ್ರ ಬಿಡುಗಡೆಯ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುತ್ತದೆ ಎಂದು ಚಿತ್ರ ತಂಡ ಹೇಳಿದೆ.
ಜೀವನದಲ್ಲಿ ಕೆಲವೊಮ್ಮೆ ಹಣ ಮತ್ತು ಸಂಸಾರದ ನಡುವೆ ಆಗುವ ಸಂಘರ್ಷದಲ್ಲಿ ನಮ್ಮನ್ನು ನಾವೇ ಮರೆತು ಹೋಗುತ್ತೇವೆ. ಅದೇ ಈ ಮಧ್ಯಂತರ. ಅತ್ಯಂತ ನಿರೀಕ್ಷೆ ಹುಟ್ಟಿಸಿದ ಈ ಕಿರುಚಿತ್ರ ಈಗಾಗಲೇ ಸದ್ದು ಮಾಡುತ್ತಿದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…