ಮಿತ್ರ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಪೋಸ್ಟರ್ ಬಿಡುಗಡೆ ಈಚೆಗೆ ನಡೆಯಿತು. ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಡಾ. ಆದಿತ್ಯ ಭಟ್ ಚಣಿಲ ಅವರು ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಚಿತ್ರದ ಟ್ರೈಲರ್ ಎ.14 ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ. ಚಿತ್ರ ಬಿಡುಗಡೆಯ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುತ್ತದೆ ಎಂದು ಚಿತ್ರ ತಂಡ ಹೇಳಿದೆ.
ಜೀವನದಲ್ಲಿ ಕೆಲವೊಮ್ಮೆ ಹಣ ಮತ್ತು ಸಂಸಾರದ ನಡುವೆ ಆಗುವ ಸಂಘರ್ಷದಲ್ಲಿ ನಮ್ಮನ್ನು ನಾವೇ ಮರೆತು ಹೋಗುತ್ತೇವೆ. ಅದೇ ಈ ಮಧ್ಯಂತರ. ಅತ್ಯಂತ ನಿರೀಕ್ಷೆ ಹುಟ್ಟಿಸಿದ ಈ ಕಿರುಚಿತ್ರ ಈಗಾಗಲೇ ಸದ್ದು ಮಾಡುತ್ತಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…