ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಗುರುವಾರ ಬಿಡುಗಡೆಯಾಗಿದೆ.ಚಿತ್ರದ ಟ್ರೈಲರ್ ಅತ್ಯಂತ ಕುತೂಹಲ ಮೂಡಿಸಿದ್ದು ಎರಡು ನಿಮಿಷಗಳ ಚಿತ್ರವು ಸಾಕಷ್ಟು ನಿರೀಕ್ಷೆ ಮೂಡಿಸಿದೆ.ಎ.20 ರಂದು ಚಿತ್ರ ಬಿಡುಗಡೆಯಾಗಲಿದೆ.
ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಎರಡು ನಿಮಿಷಗಳ ಟ್ರೈಲರ್ ನಲ್ಲಿ ಉತ್ತಮ ಕಲಾಪ್ರದರ್ಶನ ಕಂಡಿದೆ. ಕ್ಯಾಮರಾ, ಎಡಿಟಿಂಗ್ ಗಮನಸೆಳೆದಿದೆ.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…