ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಗುರುವಾರ ಬಿಡುಗಡೆಯಾಗಿದೆ.ಚಿತ್ರದ ಟ್ರೈಲರ್ ಅತ್ಯಂತ ಕುತೂಹಲ ಮೂಡಿಸಿದ್ದು ಎರಡು ನಿಮಿಷಗಳ ಚಿತ್ರವು ಸಾಕಷ್ಟು ನಿರೀಕ್ಷೆ ಮೂಡಿಸಿದೆ.ಎ.20 ರಂದು ಚಿತ್ರ ಬಿಡುಗಡೆಯಾಗಲಿದೆ.
ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಎರಡು ನಿಮಿಷಗಳ ಟ್ರೈಲರ್ ನಲ್ಲಿ ಉತ್ತಮ ಕಲಾಪ್ರದರ್ಶನ ಕಂಡಿದೆ. ಕ್ಯಾಮರಾ, ಎಡಿಟಿಂಗ್ ಗಮನಸೆಳೆದಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…