ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಗುರುವಾರ ಬಿಡುಗಡೆಯಾಗಿದೆ.ಚಿತ್ರದ ಟ್ರೈಲರ್ ಅತ್ಯಂತ ಕುತೂಹಲ ಮೂಡಿಸಿದ್ದು ಎರಡು ನಿಮಿಷಗಳ ಚಿತ್ರವು ಸಾಕಷ್ಟು ನಿರೀಕ್ಷೆ ಮೂಡಿಸಿದೆ.ಎ.20 ರಂದು ಚಿತ್ರ ಬಿಡುಗಡೆಯಾಗಲಿದೆ.
ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ. ಎರಡು ನಿಮಿಷಗಳ ಟ್ರೈಲರ್ ನಲ್ಲಿ ಉತ್ತಮ ಕಲಾಪ್ರದರ್ಶನ ಕಂಡಿದೆ. ಕ್ಯಾಮರಾ, ಎಡಿಟಿಂಗ್ ಗಮನಸೆಳೆದಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…