ಬರಡು ಭೂಮಿಯಲ್ಲಿ ಸುರಂಗ ತೋಡಿದ ಭಗೀರಥ ಅಮೈ ಮಹಾಲಿಂಗ ನಾಯ್ಕ ಅವರಿಗೆ ಇಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಮಹಾಲಿಂಗ ನಾಯ್ಕ ಅವರು, ಮುಟ್ಟಾಲೆ ಧರಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಮೂಲಕ ದೇಶದೆಲ್ಲೆಡೆ ಕೃಷಿ ಪರಂಪರೆಯ ಅರಿವು ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…