ಬರಡು ಭೂಮಿಯಲ್ಲಿ ಸುರಂಗ ತೋಡಿದ ಭಗೀರಥ ಅಮೈ ಮಹಾಲಿಂಗ ನಾಯ್ಕ ಅವರಿಗೆ ಇಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಮಹಾಲಿಂಗ ನಾಯ್ಕ ಅವರು, ಮುಟ್ಟಾಲೆ ಧರಿಸಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಮೂಲಕ ದೇಶದೆಲ್ಲೆಡೆ ಕೃಷಿ ಪರಂಪರೆಯ ಅರಿವು ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…