ಸುದ್ದಿಗಳು

ಅಯೋಧ್ಯೆ ಸಂಭ್ರಮ | ಗಣ್ಯರಿಗೆ ನೀಡುವ ಮಹಾಪ್ರಸಾದದಲ್ಲಿ ಏನೇನಿದೆ… ? | ಅಡಿಕೆಯದ್ದೂ ಒಂದು ಉತ್ಪನ್ನ…? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಸಂದರ್ಭ ಭಾಗವಹಿಸುವ ವಿಐಪಿಗಳಿಗೆ ‘ಮಹಾಪ್ರಸಾದ’ ನೀಡಲು ಸಿದ್ಧತೆ ನಡೆದಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಯೋಧ್ಯೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವ ವಿಐಪಿಗಳಿಗೆ ‘ಮಹಾಪ್ರಸಾದ’ ನೀಡಲು ಸಜ್ಜಾಗಿದೆ. 20,000 ಪ್ಯಾಕೆಟ್‌ಗಳನ್ನು ಶುದ್ಧ ತುಪ್ಪ, ಐದು ವಿಧದ ಒಣ ಹಣ್ಣುಗಳು, ಸಕ್ಕರೆ ಮತ್ತು ಬೇಳೆ ಹಿಟ್ಟಿನಿಂದ ರಚಿಸಲಾಗಿದೆ. ಗುಜರಾತ್‌ನ ಭಗವಾ ಸೇನಾ ಭಾರತಿ ಗರ್ವಿ ಮತ್ತು ಸಂತ ಸೇವಾ ಸಂಸ್ಥಾನದಿಂದ ಈ ಮಹಾಪ್ರಸಾದ ಸಿದ್ಧಪಡಿಸಲಾಗಿದೆ. ಇದರಲ್ಲಿ ಎರಡು ಲಡ್ಡುಗಳು, ಸರಯು ನದಿ ನೀರು, ಅಕ್ಷತೆ, ಅಡಿಕೆ ಹಾಳೆಯ ತಟ್ಟೆ ಇರಲಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ

ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…

6 hours ago

ಹವಾಮಾನ ವರದಿ | 18-08-2025 | ವಾಯುಭಾರ ಕುಸಿತದ ಮಳೆಯ ಅಬ್ಬರ | ಆ.19-20 ರಿಂದ ಮಳೆ ಕಡಿಮೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…

8 hours ago

ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯ

ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ…

13 hours ago

ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ  ತಕ್ಷಣವೇ  ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ…

13 hours ago

ಭಾರೀ ಮಳೆ | ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ…

22 hours ago

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago