ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಸಂದರ್ಭ ಭಾಗವಹಿಸುವ ವಿಐಪಿಗಳಿಗೆ ‘ಮಹಾಪ್ರಸಾದ’ ನೀಡಲು ಸಿದ್ಧತೆ ನಡೆದಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಯೋಧ್ಯೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವ ವಿಐಪಿಗಳಿಗೆ ‘ಮಹಾಪ್ರಸಾದ’ ನೀಡಲು ಸಜ್ಜಾಗಿದೆ. 20,000 ಪ್ಯಾಕೆಟ್ಗಳನ್ನು ಶುದ್ಧ ತುಪ್ಪ, ಐದು ವಿಧದ ಒಣ ಹಣ್ಣುಗಳು, ಸಕ್ಕರೆ ಮತ್ತು ಬೇಳೆ ಹಿಟ್ಟಿನಿಂದ ರಚಿಸಲಾಗಿದೆ. ಗುಜರಾತ್ನ ಭಗವಾ ಸೇನಾ ಭಾರತಿ ಗರ್ವಿ ಮತ್ತು ಸಂತ ಸೇವಾ ಸಂಸ್ಥಾನದಿಂದ ಈ ಮಹಾಪ್ರಸಾದ ಸಿದ್ಧಪಡಿಸಲಾಗಿದೆ. ಇದರಲ್ಲಿ ಎರಡು ಲಡ್ಡುಗಳು, ಸರಯು ನದಿ ನೀರು, ಅಕ್ಷತೆ, ಅಡಿಕೆ ಹಾಳೆಯ ತಟ್ಟೆ ಇರಲಿದೆ.
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…
ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ…
ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಎರಡು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ…
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…