ಈ ಬಾರಿ ನಾಡಹಬ್ಬ ದಸರಾವನ್ನು(Dasara) ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳು ಉದ್ಘಾಟನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. 2 ವರ್ಷಗಳ ಬಳಿಕ ಅದ್ದೂರಿ ದಸರಾ ಆಚರಿಸಲಾಗುತ್ತಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬುಧವಾರ ಅರಮನೆ ಆಡಳಿತ ಮಂಡಳಿ ಕಚೇರಿಯಲ್ಲಿ ದಸರಾ ಪ್ರಯುಕ್ತ ಅರಮನೆಯ ಸಿಬ್ಬಂದಿ ವರ್ಗ, ಮಾವುತ, ಕಾವಾಡಿಗರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಯದುವೀರ್ ಉದ್ಘಾಟಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಗಳು ಸಾಂಪ್ರದಾಯಿಕವಾಗಿ ನಡೆಯಲಿವೆ ಎಂದರು.ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ದಸರಾ ಉದ್ಘಾಟನೆಯ ನಂತರ ಚಾಮುಂಡಿ ಬೆಟ್ಟದಿಂದ ಅರಮನೆಗೆ ಬರುವಂತೆ ಆಹ್ವಾನಿಸುವ ಬಗ್ಗೆ ರಾಜಮಾತೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಯದುವೀರ್ ತಿಳಿಸಿದರು.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…