ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ತುರ್ತು ಸಭೆ ಕರೆದಿದೆ. ಜೂನ್ 22ರಂದು ನಡೆಯುವ ಸಭೆಯಲ್ಲಿ ಅಡಿಕೆ ಉದ್ಯಮದ ಭವಿಷ್ಯದ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.