ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ ವಿಜಯಪುರ ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ಡೋಣಿ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನದಿ ಪಾತ್ರಗಳಲ್ಲಿನ ಗ್ರಾಮದ ಜನರು ಅಗತ್ಯ ಪ್ರವಾಹ ಪರಿಸ್ಥಿತಿ ಕುರಿತು ಮುನ್ನಚ್ಚರಿಕಾ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಮಾಡಿದ್ದಾರೆ. ರೈತರು ನದಿಗಳಲ್ಲಿ ಅಳವಡಿಸಿರುವ ಪಂಪ ಸೆಟ್ಗಳನ್ನು ತೆರವುಗೊಳಿಸಬೇಕು. ರೈತರು ರಾತ್ರಿ ಸಮಯದಲ್ಲಿ ತಮ್ಮ ಜಮೀನಿನ ಬೆಳೆಗಳಿಗೆ ನೀರು ಹರಿಸಲು ಹೋಗುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…