ಹವಾಮಾನ ವೈಪರೀತ್ಯ | ದ್ರಾಕ್ಷಿ ಬೆಳೆಗಾರರಿಗೂ ಸಂಕಷ್ಟ | ಇಳುವರಿ ಕುಸಿತ |

January 27, 2022
1:15 PM

ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ  ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್‌ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.

Advertisement
Advertisement

ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ
June 9, 2025
7:27 AM
by: ದ ರೂರಲ್ ಮಿರರ್.ಕಾಂ
ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ
June 9, 2025
6:57 AM
by: ದ ರೂರಲ್ ಮಿರರ್.ಕಾಂ
ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!
June 9, 2025
6:44 AM
by: ದ ರೂರಲ್ ಮಿರರ್.ಕಾಂ
ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group