ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.
ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…