ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.
ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…