Advertisement
ರಾಷ್ಟ್ರೀಯ

ಹವಾಮಾನ ವೈಪರೀತ್ಯ | ದ್ರಾಕ್ಷಿ ಬೆಳೆಗಾರರಿಗೂ ಸಂಕಷ್ಟ | ಇಳುವರಿ ಕುಸಿತ |

Share

ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ  ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್‌ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.

ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

54 minutes ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

2 days ago