ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.
ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…