ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.
ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…