Advertisement
ರಾಷ್ಟ್ರೀಯ

ಹವಾಮಾನ ವೈಪರೀತ್ಯ | ದ್ರಾಕ್ಷಿ ಬೆಳೆಗಾರರಿಗೂ ಸಂಕಷ್ಟ | ಇಳುವರಿ ಕುಸಿತ |

Share

ಸತತ ಮೂರು ವರ್ಷಗಳಿಂದ, ಮಹಾರಾಷ್ಟ್ರದ ನಾಸಿಕ್ ಮತ್ತು ಸಾಂಗ್ಲಿ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಪ್ರಕೃತಿಯ ವೈಪರೀತ್ಯದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಚಳಿಗಾಲದಲ್ಲಿ  ಹೆಚ್ಚಿದ ತೇವಾಂಶದ ಕಾರಣದಿಂದ ಫಂಗಲ್‌ ಸೋಂಕಿಗೆ ಇಳುವರಿ ಹಾನಿಯಾಗುತ್ತಿದೆ.

ದ್ರಾಕ್ಷಿ ಬೆಳೆಗೆ ಮಳೆ ಹಾಗೂ ಚಳಿಯ ವೈಪರೀತ್ಯ ಹಾನಿ ಮಾಡುತ್ತಿದೆ. ಚಳಿಗಾಲದಲ್ಲಿಯೂ ದೀರ್ಘಕಾಲದ ಮಳೆ ಬರುವುದರಿಂದ ಇಳುವರಿ ನಷ್ಟಕ್ಕೆ ಕಾರಣವಾಗಿದೆ. ಮಳೆ ಹೊರತುಪಡಿಸಿ, ಚಳಿಗಾಲದ ತಿಂಗಳುಗಳು ಕೂಡಾ ಮಂಜು ಮತ್ತು ಮೋಡ ಕವಿದ ವಾತಾವರಣವು ಕೂಡಾ ದ್ರಾಕ್ಷಿ ಬೆಳೆಗೆ ಹಾನಿ ಮಾಡುತ್ತದೆ. ಇದರಿಂದ ಬಳ್ಳಿಗಳ ಚಯಾಪಚಯ ಕ್ರಿಯೆ ಕುಂಠಿವಾಗಿದ್ದು, ಇಳುವರಿ ಕಡಿಮೆಯಾಗಿದೆ ಎಂದು ನಾಸಿಕ್ ಮೂಲದ ಸಹ್ಯಾರ್ದಿ ಫಾರ್ಮರ್ಸ್ ಪ್ರೊಡ್ಯೂಸರ್ಸ್ ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ವಿಲಾಸ್ ಶಿಂಧೆ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

23 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago