Advertisement
MIRROR FOCUS

ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

Share

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

Advertisement
Advertisement
ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ. ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ.
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

11 minutes ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

25 minutes ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

10 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

10 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

11 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

11 hours ago