Advertisement
MIRROR FOCUS

ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

Share

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

Advertisement
Advertisement
ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ. ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ.
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

5 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

6 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

14 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

14 hours ago