Advertisement
MIRROR FOCUS

ಶಿವಂ… ಶಿವೋಹಂ… ನಿರಾಭರಣ ಶಿವನಿಗೆ ಇಂದು ಬಿಲ್ವಪತ್ರೆ ತನ್ನಿರೋ…..

Share

ಶಿವಂ ಶಿವೋಹಂ… ಶಿವಮಯವಾದ ಈ ದಿನ ಶಿವರಾತ್ರಿ. ಶಿವನಿಗೆ  ಪ್ರಿಯವಾದ ದಿನ ಶಿವರಾತ್ರಿ.

ಮಾಘ ಮಾಸದ ಶುಕ್ಲ ಪಕ್ಷದ ಚತುರ್ದಶಿಯ ದಿನವೇ ಮಹಾಶಿವರಾತ್ರಿ.  14 ಇಂದ್ರಿಯಗಳನ್ನು ಜಯಿಸಿದವನು ಶಿವ.  14 ಲೋಕಗಳಿಗೆ ಒಡೆಯನಾಗಿರುವ ಪರಮೇಶ್ವರನಿಗೆ ಚತುರ್ದಶಿ ಯಂದು ಪೂಜಿಸುವುದು ಬಹು ವಿಶೇಷವಾಗಿರುತ್ತದೆ.  ಶಿವರಾತ್ರಿ ಯಂದು   ಶಿವಪಾರ್ವತಿಯರು ಜತೆಗೂಡಿ  ಪ್ರಪಂಚ ಪರ್ಯಟನೆ ಮಾಡುತ್ತಾರೆ. ತನ್ನನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ  ಶಿವ ಅವರಿಗೊಲಿಯುತ್ತಾನೆ, ಇಷ್ಟಗಳನ್ನು ಈಡೇರಿಸುತ್ತಾನೆ, ತಪ್ಪುಗಳನ್ನು ಮನ್ನಿಸುತ್ತಾನೆ , ಪಾಪಗಳಿಂದ ಮುಕ್ತನಾಗಿಸುತ್ತಾನೆ, ಎಂಬುದು ಭಕ್ತರ  ನಂಬುಗೆ. ನಿರಾಭರಣನಾದ ಶಿವನಿಗೆ ಬಿಲ್ವಪತ್ರೆ, ಎಕ್ಕದ ಹೂಗಳೆಂದರೆ ಬಲು ಪ್ರಿಯ.
ಸಾಮಾನ್ಯವಾಗಿ ಹಬ್ಬಗಳೆಂದರೆ  ನೆನಪಾಗುವುದು ಭಕ್ಷ್ಯ ಭೋಜನಗಳು. ಆದರೆ ಶಿವರಾತ್ರಿ ಇದಕ್ಕೆ ಅಪವಾದ.  ಈ ದಿನ ಉಪವಾಸಕ್ಕೇ ಪ್ರಾಮುಖ್ಯತೆ.  ನಮ್ಮಲ್ಲಿ ಶಿವರಾತ್ರಿಯ ದಿನ ರಾತ್ರಿ ನೈವೇದ್ಯಕ್ಕಾಗಿ  ಬಾಳೆಕಾಯಿ ದೋಸೆ ಅದೂ ಉಪ್ಪು ಹಾಕದೆ ಮಾಡಲಾಗುತ್ತದೆ. ಜೊತೆಗೆ ಬಾಳೆಹಣ್ಣು  ರಸಾಯನ.  ನಮ್ಮನೆಯಲ್ಲಿ  ಬೆಳೆದ  ಕದಳಿ ಬಾಳೆಕಾಯಿಯ ದೋಸೆ  ಮಾಡುತ್ತೇವೆ.  ಬಾಳೆಕಾಯಿಯ ಸಿಪ್ಪೆ ತೆಗೆದು ನುಣ್ಣಗೆ ಬೀಸಬೇಕು.  ದೋಸೆ ಕಾವಲಿಯಲ್ಲಿ ಬರಿ ಕೈಯಿಂದ ಬೀಸಿದ ಬಾಳೆಕಾಯಿ ಹಿಟ್ಟಿನ ತೆಳ್ಳನೆಯ  ದೋಸೆ ಮಾಡಲಾಗುತ್ತದೆ.  ಅದರೊಂದಿಗೆ ಬಾಳೆಹಣ್ಣು ರಸಾಯನ . ಕೆಲವೆಡೆ ಬೇಯಿಸಿದ ಬಾಳೆಕಾಯಿಯ ಸೇಮಿಗೆಯೂ  ಮಾಡುವ ಪರಿಪಾಠವಿದೆ.
ಅನನ್ಯ ಭಟ್‌ ಹಾಡಿರುವ  ಹಾಡು….
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago