ರಾಷ್ಟ್ರೀಯ

ನ್ಯೂಜಿಲೆಂಡ್‌ನಲ್ಲಿ ಉಡಾವಣೆ ಮಾಡಿದ ಉಪಗ್ರಹ | ಮಹಾರಾಷ್ಟ್ರದ ಲಾಡ್ಬೋರಿ ಗ್ರಾಮದಲ್ಲಿ ಪತ್ತೆ…..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನ್ಯೂಜಿಲೆಂಡ್‌ನಲ್ಲಿ ಉಡಾವಣೆ ಮಾಡಲಾಗಿದೆ ಎಂದು ನಂಬಲಾದ ಉಪಗ್ರಹದ ಸುಟ್ಟ ತುಣುಕುಗಳು ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಲಾಡ್ಬೋರಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಉಪಗ್ರಹ ಪತನಗೊಂಡಿದೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಲಾಡ್ಬೋರಿ ಗ್ರಾಮದ ಸ್ಥಳೀಯರು  ರಾತ್ರಿ 8 ಗಂಟೆಗೆ ಆಕಾಶದಲ್ಲಿ “ಉಲ್ಕಾಶಿಲೆ” ಕಾಣಿಸಿಕೊಂಡ ಸ್ವಲ್ಪ ಸಮಯದ ನಂತರ ದೊಡ್ಡ ಶಬ್ದವನ್ನು ಕೇಳಿದರು. ಏರೋಪ್ಲೇನ್‌ನಂತೆ ಸದ್ದು ಮಾಡಿದ ಶಬ್ದದ ನಂತರ ದೊಡ್ಡ ಸ್ಫೋಟ ಸಂಭವಿಸಿದೆ. ನಂತರ, ಈ ಪ್ರದೇಶದಲ್ಲಿ ಉಪಗ್ರಹದ ತುಣುಕುಗಳು ಕಂಡುಬಂದಿವೆ.

ಖಗೋಳಶಾಸ್ತ್ರಜ್ಞರ ತಂಡವು ಸ್ಥಳಕ್ಕೆ ಧಾವಿಸಿದ್ದು, ಈ ತುಣುಕುಗಳು ನ್ಯೂಜಿಲೆಂಡ್‌ನ ಮಹಿಯಾ ಪೆನಿನ್ಸುಲಾದಿಂದ  430 ಕಿಮೀ ಎತ್ತರಕ್ಕೆ ಉಡಾವಣೆಯಾದ ‘ಬ್ಲಾಕ್‌ಸ್ಕಿ’ ಎಂಬ ಉಪಗ್ರಹದ ತುಣುಕುಗಳಾಗಿರಬಹುದು ಎಂದು ತೀರ್ಮಾನಿಸಿದರು. ಖಗೋಳಶಾಸ್ತ್ರಜ್ಞರ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 18.04.2025 | ಕೆಲವು ಸೀಮಿತ ಪ್ರದೇಶದಲ್ಲಿ ಮಳೆ | ಎ.21ರಿಂದ ಮಳೆ ಹೆಚ್ಚಾಗುವ ಸಾಧ್ಯತೆ

19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ಈ ದೇಶದ ಬದಲಾವಣೆ ಎಲ್ಲಿಂದ ಆರಂಭ..?

ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…

17 hours ago

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…

21 hours ago

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…

21 hours ago

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…

21 hours ago

ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ

ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…

21 hours ago