ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಅವರ ಪುತ್ರ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…