ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಅವರ ಪುತ್ರ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…