ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಅವರ ಪುತ್ರ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…
ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…