Advertisement
ಸುದ್ದಿಗಳು

ಹರಿದ್ವಾರದ ವಿಐಪಿ ಘಾಟ್ ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ ನಟ ಮಹೇಶ್ ಬಾಬು |

Share

ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್‌ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.

ಇಂದು ಅವರ ಪುತ್ರ, ಟಾಲಿವುಡ್​ ಸೂಪರ್​ ಸ್ಟಾರ್​ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್‌ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

54 minutes ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

1 hour ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

10 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

11 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

16 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

18 hours ago