ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಅವರ ಪುತ್ರ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…