ನಟ ಮಹೇಶ್ ಬಾಬು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ, ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಾ ದೇವಿ ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಇತ್ತೀಚೆಗೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಅವರ ಪುತ್ರ, ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಹರಿದ್ವಾರದ ವಿಐಪಿ ಘಾಟ್ನಲ್ಲಿ ತಾಯಿಯ ಚಿತಾಭಸ್ಮವನ್ನು ವಿಸರ್ಜನೆ ಮಾಡಿದ್ದಾರೆ.ತೀರ್ಥ ಪುರೋಹಿತ್ ಅಖಿಲೇಶಾನಂದ ಶರ್ಮಾ ಗೋವಿಂದ್ ಅವರು ಈ ಸಂದರ್ಭದಲ್ಲಿ ಚಿತಾಭಸ್ಮ ವಿಸರ್ಜನೆಯ ವಿಧಿವಿಧಾನವನ್ನು ನೆರೆವೇರಿಸಿಕೊಟ್ಟಿದ್ದಾರೆ. ಇಂದು ಹರಿದ್ವಾರದಲ್ಲಿ ಚಿತಾಭಸ್ಮವನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜನೆ ಮಾಡಿದ್ದು, ಈ ವೇಳೆ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಕೂಡ ಭಾಗಿಯಾಗಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…