ಆಯುರ್ವೇದ ಎಂಡಿ ಪರೀಕ್ಷೆ | ಗುತ್ತಿಗಾರಿನ ಮಹೇಶ್‌ ಶರ್ಮ ವಳಲಂಬೆ ಅವರಿಗೆ 4 ನೇ ರ‍್ಯಾಂಕ್‌ |

May 10, 2022
10:14 AM

ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ನಡೆಸಿದ 2021 ನೇ ಸಾಲಿನ ಆಯುರ್ವೇದ ವೈದ್ಯಕೀಯ ಸ್ನಾತಕೋತ್ತರ (ಎಂ ಡಿ ) ಅಂತಿಮ ಪರೀಕ್ಷೆಯಲ್ಲಿ ಉಡುಪಿಯ ಎಸ್‌ ಡಿ ಎಂ ಕಾಲೇಜಿನ ವಿದ್ಯಾರ್ಥಿ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಮಹೇಶ್‌ ಶರ್ಮ ಅವರು ರಾಜ್ಯಮಟ್ಟದಲ್ಲಿ 4 ನೇ  ರ‍್ಯಾಂಕ್‌ ಪಡೆದಿದ್ದಾರೆ.ಮಹೇಶ್‌ ಶರ್ಮ ಅವರು ವಳಲಂಬೆಯ ಶಂಕರನಾರಾಯಣ ಶರ್ಮ ಹಾಗೂ ರಾಜೇಶ್ವರಿ ಅವರ ಪುತ್ರ.

ಡಾ.ಮಹೇಶ್‌ ಶರ್ಮ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror