ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ನಡೆಸಿದ 2021 ನೇ ಸಾಲಿನ ಆಯುರ್ವೇದ ವೈದ್ಯಕೀಯ ಸ್ನಾತಕೋತ್ತರ (ಎಂ ಡಿ ) ಅಂತಿಮ ಪರೀಕ್ಷೆಯಲ್ಲಿ ಉಡುಪಿಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಮಹೇಶ್ ಶರ್ಮ ಅವರು ರಾಜ್ಯಮಟ್ಟದಲ್ಲಿ 4 ನೇ ರ್ಯಾಂಕ್ ಪಡೆದಿದ್ದಾರೆ.ಮಹೇಶ್ ಶರ್ಮ ಅವರು ವಳಲಂಬೆಯ ಶಂಕರನಾರಾಯಣ ಶರ್ಮ ಹಾಗೂ ರಾಜೇಶ್ವರಿ ಅವರ ಪುತ್ರ.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…