ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳಪುಣಿಯ ಹೂಹಾಕುವಕಲ್ಲಿನ ಬಳಿಯ ಬೆಳ್ಳೇರಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಕುಸುಮ ಎಂಬ ಮಹಿಳೆ ಒಂಟಿಯಾಗಿ ವಾಸಿಸುತ್ತಿದ್ದರು. ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಮಹಿಳೆ ವಿವಸ್ತ್ರವಾಗಿದ್ದು, ಸುಟ್ಟಗಾಯಗಳೂ ಇವೆ. ಮನೆಯ ಕರ್ಟೈನ್ ಕೂಡಾ ಅರ್ಧ ಸುಟ್ಟಿದ್ದು, ಅಗ್ನಿ ಆಕಸ್ಮಿಕವಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…